ಮಂಗಳೂರು: ಸೂರ್ಯಗ್ರಹಣ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಮಸೀದಿಗಳಲ್ಲಿ ನಮಾಜ್ ಮಾಡಲಾಯಿತು.
ನಗರ ಬಂದರು ಕೇಂದ್ರ ಜುಮಾ ಮಸೀದಿಯಲ್ಲಿ ಬೆಳಿಗ್ಗೆ 9ಕ್ಕೆ ನಡೆದ ನಮಾಜ್ಗೆ ಖತೀಬ್ ಸ್ವದಕತುಲ್ಲಾಹ್ ಫೈಝಿ ನೇತೃತ್ವ ನೀಡಿದರು.
ಉಳಿದಂತೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಮಸೀದಿಗಳಲ್ಲಿ ವಿಶೇಷ ನಮಾಜ್ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.