ಸದನದಲ್ಲಿ ಮಾತನಾಡುವ ಸಲುವಾಗಿ ಜೆಡಿಎಸ್– ಕಾಂಗ್ರೆಸ್ ನಾಯಕರ ನಡುವೆ ತಿಕ್ಕಾಟ ಶುರುವಾಯಿತು. ಈ ವೇಳೆ, ನನಗೆ ಮಾತನಾಡಲು ಅವಕಾಶ ನೀಡಿದ್ದಾರೆ ನೀವೆಲ್ಲರೂ ಯಾಕೆ ಹೊಡೆದಾಡುತ್ತಿದ್ದೀರಾ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.