ADVERTISEMENT

‘ಮಾರ್ಚ್‌ ಮೊದಲ ವಾರ ಬಜೆಟ್‌’

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 19:24 IST
Last Updated 19 ಜನವರಿ 2021, 19:24 IST
ಕುಂದಾಪುರ ತಾಲ್ಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗಣಹೋಮದಲ್ಲಿ ಭಾಗಿಯಾಗಿದ್ದರು.
ಕುಂದಾಪುರ ತಾಲ್ಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗಣಹೋಮದಲ್ಲಿ ಭಾಗಿಯಾಗಿದ್ದರು.   

ಕುಂದಾಪುರ: ‘ಮಾರ್ಚ್‌ ಮೊದಲ ವಾರ ಬಜೆಟ್ ಮಂಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಗಳವಾರ ಹೇಳಿದರು.

ಕುಂಭಾಶಿಯ ಆನೆಗುಡ್ಡೆ ದೇವಸ್ಥಾನ ದಲ್ಲಿ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಆಗಲಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT