ADVERTISEMENT

ಬಲಿಜ ಅಭಿವೃದ್ಧಿ ನಿಗಮ ಸ್ಥಾಪನೆ: ರಾಜ್ಯ ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 20:21 IST
Last Updated 10 ಮಾರ್ಚ್ 2023, 20:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ಬಲಿಜ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಲಿಜ, ಬಲಜಿಗ, ಬಣಜಿಗ, ಗೌಡ ಬಣಜಿಗ, ನಾಯ್ಡು, ತೆಲಗ ಬಲಿಜಿಗ, ತೆಲಗ ಬಣಜಿಗ, ಶೆಟ್ಟಿ ಬಲಿಜ, ಶೆಟ್ಟಿ ಬಣಜಿಗ,ಬಣಜಿಗ ಶೆಟ್ಟಿ, ದಾಸರ ಬಲಿಜ, ದಾಸರ ಬಲಿಜಿಗ, ದಾಸರ ಬಣಜಿಗ,ದಾಸಬಣಜಿಗ,ಕಸ್ಟನ್, ಮುನ್ನೂರ, ಮುನ್ನಾರ, ಮುನ್ನೂರ್ ಕಾಪು, ಬಳೆಗಾರ,ಬಳೆ ಬಣಜಿಗ, ಬಳೆ ಬಲಜಿಗ, ಬಳೆ ಛೆಟ್ಟಿ, ಬಣಗಾರ ರೆಡ್ಡಿ(ಬಲಿಜ), ಜನಪ್ಪನ್, ಉಪ್ಪಾರ(ಬಲಿಜ), ತುಲೇರು ಜಾತಿಗಳ ಅಭಿವೃದ್ಧಿಗೆ ಈ ನಿಗಮ ಸ್ಥಾಪಿಸುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT