ADVERTISEMENT

ಮೇಕೆದಾಟು ಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 16:39 IST
Last Updated 12 ಜನವರಿ 2022, 16:39 IST
ಮೇಕೆದಾಟು ಪಾದಯಾತ್ರೆ
ಮೇಕೆದಾಟು ಪಾದಯಾತ್ರೆ    

ಬೆಂಗಳೂರು: ಮೇಕೆದಾಟುಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಮೇಕೆದಾಟು, ನಮ್ಮ ನೀರು ನಮ್ಮ ಹಕ್ಕು ಸೇರಿದಂತೆ ಈ ಉದ್ದೇಶದ ಯಾವುದೇ ಯಾತ್ರೆಗೆ ವ್ಯಕ್ತಿ ಅಥವಾ ವಾಹನಗಳು ಹೋಗುವುದನ್ನು ತಕ್ಷಣದಿಂದಲೇ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಮನಗರದ ಒಳಗೆ ಹಾಗೂ ಅಂತರ ಜಿಲ್ಲೆಗೆ ಈ ಉದ್ದೇಶದಿಂದ ಓಡಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.