ಬೆಂಗಳೂರು: ಮೇಕೆದಾಟುಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಮೇಕೆದಾಟು, ನಮ್ಮ ನೀರು ನಮ್ಮ ಹಕ್ಕು ಸೇರಿದಂತೆ ಈ ಉದ್ದೇಶದ ಯಾವುದೇ ಯಾತ್ರೆಗೆ ವ್ಯಕ್ತಿ ಅಥವಾ ವಾಹನಗಳು ಹೋಗುವುದನ್ನು ತಕ್ಷಣದಿಂದಲೇ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಮನಗರದ ಒಳಗೆ ಹಾಗೂ ಅಂತರ ಜಿಲ್ಲೆಗೆ ಈ ಉದ್ದೇಶದಿಂದ ಓಡಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಇವನ್ನೂ ಓದಿ...
ಕೆಪಿಸಿಸಿ ಪಾದಯಾತ್ರೆ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆ
ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ಆದೇಶ ಪಾಲಿಸಲು ಸಿದ್ಧ: ಸಿದ್ದರಾಮಯ್ಯ
ಕಾಂಗ್ರೆಸ್ ಸೋಮಾರಿತನದಿಂದ ಮೇಕೆದಾಟು ಯೋಜನೆ ವಿಳಂಬ: ಸಾಹಿತಿ ದೊಡ್ಡರಂಗೇಗೌಡ
ಪಾದಯಾತ್ರೆ ಕೊರೊನಾ ಯಾತ್ರೆ ಆದೀತು: ಆರಗ ಎಚ್ಚರಿಕೆ
ಇಂತಹ ಕೇಸ್ಗಳಿಗೆಲ್ಲ ನಾವು ಹೆದರುವುದಿಲ್ಲ: ಸಿದ್ದರಾಮಯ್ಯ
ಪಾದಯಾತ್ರೆ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಮಾರ್ಗ ಬದಲು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.