ಕವಿತಾಳ (ರಾಯಚೂರು ಜಿಲ್ಲೆ): ಶಾಲಾ ಕಟ್ಟಡದ ಛಾವಣಿ ಮೇಲೆ ಸಂಗ್ರಹವಾಗಿದ್ದ ಮಳೆ ನೀರು ಸ್ವಚ್ಛಗೊಳಿಸಲು ಹೋಗಿ ವಿದ್ಯಾರ್ಥಿ ಮೃತಪಟ್ಟಿದ್ದ ಪ್ರಕರಣಕ್ಕೆಸಂಬಂಧಿಸಿದಂತೆ ಮಸ್ಕಿ ತಾಲ್ಲೂಕಿನ ಬಸಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಅಳ್ಳಯ್ಯ ಶೆಟ್ಟಿ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಿರುವುದಾಗಿ ಡಿಡಿಪಿಐ ಬಿ.ಕೆ.ನಂದನೂರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.