ಮಸ್ಕಿ (ರಾಯಚೂರು ಜಿಲ್ಲೆ): ತಾಲ್ಲೂಕಿನ ಖಾಸಗಿ ಶಾಲೆ ಯೊಂದರಲ್ಲಿ ಬಿಸಿ ನೀರು ಬಿದ್ದು ಎರಡನೇ ತರಗತಿ ವಿದ್ಯಾರ್ಥಿಗೆ ಸುಟ್ಟ ಗಾಯಗಳಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
‘ಬಿಸಿನೀರಿನಿಂದ ವಿದ್ಯಾರ್ಥಿ ಗಾಯಗೊಂಡ ಪ್ರಕರಣದ ಕುರಿತು ಮಾಹಿತಿ ಕಲೆ ಹಾಕ ಲಾಗುತ್ತಿದ್ದು, ಬಹುತೇಕ ಮಂದಿ ವಿದ್ಯಾರ್ಥಿಯಿಂದಲೇ ತಪ್ಪಾಗಿದೆ ಎನ್ನುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ಇನ್ನೂ ಕೆಲವರನ್ನು ವಿಚಾರಣೆಗೆ ಒಳಪಡಿ ಸಲಾಗುತ್ತಿದೆ’ ಎಂದು ಠಾಣೆಯ ಪಿಎಸ್ಐ ಸಿದ್ಧರಾಮ ಬಿದರಾಣಿ ‘ಪ್ರಜಾವಾಣಿ’ಗೆ ತಿಳಿಸಿದರು.
ಇದನ್ನೂ ಓದಿ:ಬಿಸಿನೀರು ಬಿದ್ದು ವಿದ್ಯಾರ್ಥಿಗೆ ಗಾಯ? ಪ್ರಕರಣ ದಾಖಲು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.