ADVERTISEMENT

ADGP ಚಂದ್ರಶೇಖರ್‌ಗೆ ಬೆದರಿಕೆ: HDK ಜಾಮೀನು ರದ್ದಿಗೆ ಸುಪ್ರೀಂ ಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 6:51 IST
Last Updated 17 ಅಕ್ಟೋಬರ್ 2025, 6:51 IST
<div class="paragraphs"><p>ಸುಪ್ರೀಂ ಕೋರ್ಟ್ ಹಾಗೂ ಎಚ್‌.ಡಿ ಕುಮಾರಸ್ವಾಮಿ</p></div>

ಸುಪ್ರೀಂ ಕೋರ್ಟ್ ಹಾಗೂ ಎಚ್‌.ಡಿ ಕುಮಾರಸ್ವಾಮಿ

   

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ‌ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ರಾಜಕೀಯ ಹೋರಾಟಗಳಿಗೆ ನ್ಯಾಯಪೀಠವನ್ನು ವೇದಿಕೆ ಮಾಡಿಕೊಳ್ಳಬೇಡಿ ಎಂದು ಸಿಜೆಐ ಬಿ.ಆರ್ ಗವಾಯಿ ಆವರಿದ್ದ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.