ADVERTISEMENT

ಟಿಪ್ಪು ಜಯಂತಿಗೆ ಮಡಿಕೇರಿಯಲ್ಲಿ ವಿರೋಧ; ಶಾಸಕ, ಪರಿಷತ್‌ ಸದಸ್ಯ ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2018, 3:57 IST
Last Updated 10 ನವೆಂಬರ್ 2018, 3:57 IST
   

ಮಡಿಕೇರಿ:ಇಲ್ಲಿನಕೋಟೆ ಆವರಣದಲ್ಲಿ ನಡೆಯುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಗೊಂದಲ ಏರ್ಪಟ್ಟಿದ್ದು, ಆಚರಣೆಗೆ ವಿರೋಧ ವ್ಯಕ್ತಪಡಿಸಿದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸೇರಿ ಹಲವು ಜನರನ್ನು ಪೊಲೀಸರು ಬಂಧಿಸಿದರು.

ವಿರೋಧ ವ್ಯಕ್ತವಾದಾಗ ಕಾಂಗ್ರೆಸ್ ಹಾಗೂ ಬಿಜೆಪಿ ಜನಪ್ರತಿನಿಧಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT