ADVERTISEMENT

ಟಿಪ್ಪು ಪಠ್ಯಕ್ಕೆ ಕೊಕ್‌: ತಿಂಗಳ ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 19:06 IST
Last Updated 7 ನವೆಂಬರ್ 2019, 19:06 IST
   

ಬೆಂಗಳೂರು: ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಅಧ್ಯಾಯವನ್ನು ತೆಗೆಯುವ ಸಂಬಂಧ ಗುರುವಾರ ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯ ಇತಿಹಾಸ ಪಠ್ಯಪುಸ್ತಕರಚನಾ ಸಮಿತಿ ಸಭೆ ನಡೆದಿದ್ದು, ನಿರ್ಧಾರಕ್ಕೆ ಬರಲು ಒಂದು ತಿಂಗಳ ಕಾಲಾವಕಾಶ ಕೇಳಲಾಗಿದೆ.

ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಎಚ್. ಎನ್‌. ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಶಾಸಕ ಅಪ್ಪಚ್ಚು ರಂಜನ್‌ ಅವರ ಅಹವಾಲು ಆಲಿಸಲಾಯಿತು. ಎಲ್ಲಾ ಆಯಾಮಗಳಿಂದ ಅಧ್ಯಯನ ಮಾಡಲು ಸಮಯ ಬೇಕು ಎಂದು ಸದಸ್ಯರು ಅಭಿಪ್ರಾಯಪಟ್ಟರು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT