ಮಹಾತ್ಮ ಗಾಂಧಿಯವರ ಹೋರಾಟದ ರೂಪರೇಷೆಗಳನ್ನು ರೂಪಿಸಿದ ಸಾಬರಮತಿ ಆಶ್ರಮದ ಪ್ರತಿರೂಪ ಮೈಸೂರು ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿರುವ ಗಾಂಧಿ ಭವನಕ್ಕೆ ಹಲವು ವಿದ್ಯಾರ್ಥಿಗಳು, ಸಾರ್ವಜನಿಕರೂ ಸಹ ಭೇಟಿ ನೀಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.