ADVERTISEMENT

ಟ್ರಾಕ್ಟರ್ ಉರುಳಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 8:22 IST
Last Updated 29 ಮಾರ್ಚ್ 2020, 8:22 IST
   

ಹಿರೇಕೆರೂರ: ತಾಲ್ಲೂಕಿನ ಆಲದಕಟ್ಟಿ ಗ್ರಾಮದ ಸಮೀಪ ಗೋವಿನ ಜೋಳ ಒಕ್ಕಲು ಮಾಡುವ ಟ್ರಾಕ್ಟರ್ ಉರುಳಿಬಿದ್ದು ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ.

ನಾಗಪ್ಪ ಹೊನ್ನಪ್ಪ ಬೆಳಕೇರಿ (45) ಮೃತ ವ್ಯಕ್ತಿ.

ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.