ADVERTISEMENT

13ನೇ ದಿನಕ್ಕೆ ಸರ್ಕಾರಿ ಸಾರಿಗೆ ನೌಕರರ ಮುಷ್ಕರ: ಪ್ರತಿಭಟನೆಗೆ ಮುಂದಾದ ನೌಕರರ ಬಂಧನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 16:21 IST
Last Updated 19 ಏಪ್ರಿಲ್ 2021, 16:21 IST

ಬೆಂಗಳೂರು: ಸತತ 13ನೇ ದಿನವೂ ಸರ್ಕಾರಿ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೆಲವು ಬಸ್‌ಗಳು ಇವತ್ತು ಸಂಚರಿಸಿದವು. ಈ ನಡುವೆ, ಪ್ರತಿಭಟನೆಗೆ ಮುಂದಾದ ಕೆಲ ಸಾರಿಗೆ ಸಿಬ್ಬಂದಿಯನ್ನು ಪೊಲಿಸರು ವಶಕ್ಕೆ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.