ಉಡುಪಿ: ಸ್ವರ್ಣಾ ನದಿ ಅಪಾಯದ ಮಟ್ಟಮೀರಿ ಹರಿಯುತ್ತಿದೆ. ಪುತ್ತಿಗೆ ಮಠದ ಸುತ್ತಲೂ ನೀರಿನ ಮಠ ಏರಿಕೆಯಾಗುತ್ತಿದೆ.
ಬ್ರಹ್ಮಾವರದ ಉಪ್ಪೂರಿನಲ್ಲಿ ನೆರೆ ಬಂದಿದ್ದು, ಸಮೀಪದ ಗೋಶಾಲೆಗೆ ನೀರು ನುಗ್ಗಿದೆ. ಗೋವುಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.