ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಡಕಲೂರಿನ ಎಂ. ಅರುಣಾ ಈ ಬಾರಿಯ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 308ನೇ ರ್ಯಾಂಕ್ ಪಡೆದಿದ್ದಾರೆ. ಪರೀಕ್ಷೆಗೂ ಕೆಲವು ತಿಂಗಳುಗಳ ಮುನ್ನ ತಂದೆಯನ್ನು ಕಳೆದುಕೊಂಡರೂ, ಧೃತಿಗೆಡದೆ ಪರೀಕ್ಷೆ ಬರೆದ ಅರುಣಾ, ಅಪ್ಪನ ಆಸೆಯನ್ನು ಈಡೇರಿಸಿದ್ದಾರೆ. ಐದು ಪ್ರಯತ್ನಗಳಲ್ಲಿ ವಿಫಲವಾದರೂ ಛಲಬಿಡದೆ ಯಶಸ್ಸು ಪಡೆದಿರುವ ಅವರ ಸಾಧನಾ ಮಾರ್ಗ ಉಳಿದ ಅಭ್ಯರ್ಥಿಗಳಿಗೊಂದು ಸಿದ್ಧ ಮಾದರಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.