ಬೆಂಗಳೂರು:ಸಾಣೇಹಳ್ಳಿಯ ಶಿವ ಸಂಚಾರ ತಂಡದಿಂದ ‘ನೀನಲ್ಲದೆ ಮತ್ತಾರೂ ಇಲ್ಲವಯ್ಯ, ಕೂಡಲಸಂಗಮದೇವ’ ವಚನಗಾಯನ ಕಾರ್ಯಕ್ರಮಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿ ಆರಂಭವಾಗಿದೆ.
ಲೈವ್ನಲ್ಲಿ,ದಾಕ್ಷಾಯಿಣಿ ಕೆ., ಜ್ಯೋತಿ ಕೆ., ನಾಗರಾಜ್ ಹೆಚ್.ಎಸ್, ಶರಣ್ ಕುಮಾರ್ ಎನ್.ಪಿ ಅವರು ಭಾಗವಹಿಸಿದ್ದಾರೆ.
Fb.com/Prajavani.netಲಿಂಕ್ ಬಳಸಿ ಕಾರ್ಯಕ್ರಮವನ್ನು ವೀಕ್ಷಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.