ADVERTISEMENT

ಶ್ರೀಸುಬುಧೇಂದ್ರ ತೀರ್ಥರ ವರ್ಧಂತಿ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 20:57 IST
Last Updated 15 ಏಪ್ರಿಲ್ 2022, 20:57 IST
ಮಂತ್ರಾಲಯದಲ್ಲಿ ಶುಕ್ರವಾರ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
ಮಂತ್ರಾಲಯದಲ್ಲಿ ಶುಕ್ರವಾರ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.   

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಶುಕ್ರವಾರ ಅದ್ಧೂರಿಯಾಗಿ ನೆರವೇರಿತು.

ಕಳಸಾಭಿಷೇಕ, ಶ್ರೀಮಠದಲ್ಲಿ ಮೃತ್ಯುಂಜಯ ಹೋಮ, ಆಯುಷ್ ಹೋಮ ಸೇರಿದಂತೆ ಅನೇಕ ಹೋಮ ಹವನಾದಿಗಳು ನಡೆದವು. ಶಿಷ್ಯ ವೃಂದದಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT