ಮೋಳೆ: ಕಾಗವಾಡ ತಾಲ್ಲೂಕಿನ ಕೃಷ್ಣಾ ಕಿತ್ತೂರದ ಶ್ರೀಲಕ್ಷ್ಮೀದೇವಿ ಶಿಕ್ಷಣ ಸಂಸ್ಥೆಯ ಕನ್ನಡ ಫ್ರೌಢಶಾಲೆಯ ದೃಷ್ಟದೋಷವುಳ್ಳ ವಿದ್ಯಾರ್ಥಿ ವಿವೇಕ ಗುರುಪಾದ ಜತ್ತಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 606 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.
ಕನ್ನಡದಲ್ಲಿ 125ಕ್ಕೆ 125, ಸಮಾಜವಿಜ್ಞಾನದಲ್ಲಿ 100ಕ್ಕೆ 100 ಅಂಕ ಗಳಿಸಿ ಗಮನಸೆಳೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.