ADVERTISEMENT

ವಕ್ಫ್ ಅಧ್ಯಕ್ಷ ಯೂಸುಫ್ ನಿಧನ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 3:28 IST
Last Updated 7 ಆಗಸ್ಟ್ 2020, 3:28 IST
ವಕ್ಫ್‌ ಅಧ್ಯಕ್ಷ ಮೊಹಮದ್ ಯೂಸುಫ್
ವಕ್ಫ್‌ ಅಧ್ಯಕ್ಷ ಮೊಹಮದ್ ಯೂಸುಫ್   

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅದ್ಯಕ್ಷ, ಮುಸ್ಲಿಂ ಸಮಾಜದ ನಾಯಕ ಜನಾಬ್ ಡಾ.ಮುಹಮ್ಮದ್ ಯೂಸುಫ್ ಅಲ್ಪ ಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಸುಕಿನ3ಗಂಟೆಗೆ ನಿಧನರಾದರು.

ದಫನ ಕಾರ್ಯ ಬೆಂಗಳೂರಿನ ಗೋವಿಂದಪುರದಲ್ಲಿರುವ ಅವರೇ ನಿರ್ಮಿಸಿದ ಮುಝಮ್ಮಿಲ್ ಮಸೀದಿಯಕಬರ್‌ಸ್ಥಾನದಲ್ಲಿ ನಡೆಯಲಿದೆ ಎಂದು ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಎನ್.ಕೆ.ಎಂ ಶಾಫಿ ಸ ಆದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT