ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿ. ಪ್ರತಿದಿನ ಇಲ್ಲಿನ ಸಿದ್ಧಾರೂಢ ಮಠಕ್ಕೆ ರಾಜ್ಯದ ವಿವಿಧ ಭಾಗದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇಲ್ಲಿ ದಿನನಿತ್ಯ ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆ ಇದ್ದು, ಈ ಅನ್ನದಾಸೋಹಕ್ಕೆ ಮತ್ತು ದೇವರ ಅಭಿಷೇಕಕ್ಕೆ ಪ್ರತಿದಿನ ಲೀಟರ್ ಗಟ್ಟಲೆ ಹಾಲು ಪೂರೈಕೆಯಾಗೋದು ಮಠದ ಈ ಗೋಶಾಲೆಯಿಂದ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.