ಯಾದಗಿರಿ ಜಿಲ್ಲೆಯ ಎರಡು ನದಿಗಳಿಗೆ ಒಳಹರಿವು ಹೆಚ್ಚಿದ್ದು, ನದಿಗಳಿಗೆ ನೀರು ಹರಿಸಲಾಗುತ್ತಿದೆ. ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಶುಕ್ರವಾರ 1.70 ಲಕ್ಷ ಕ್ಯುಸೆಕ್ ನೀರು ಒಳಹರಿವಿದ್ದರೆ, 1.65 ಲಕ್ಷ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.