ADVERTISEMENT

ನಗರದಲ್ಲಿ ಮಳೆ ಪ್ರವಾಹ– ಚರಂಡಿಗಳಲ್ಲಿ ನೀರು ಇಂಗಿಸುವುದೇ ಪರಿಹಾರ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 3:48 IST
Last Updated 24 ಜುಲೈ 2021, 3:48 IST

ರಾಜಕಾಲುವೆ ಒತ್ತುವರಿ, ಕೆರೆ–ಕಟ್ಟೆಗಳ ಅತಿಕ್ರಮಣ, ಕಾಂಕ್ರೀಟ್‌ ರಸ್ತೆ–ಚರಂಡಿಗಳೇ ನಗರದಲ್ಲಿ ಮಳೆ ನೀರು ಪ್ರವಾಹಕ್ಕೆ ಕಾರಣವಾಗುತ್ತಿದೆ. ರಂಧ್ರಯುಕ್ತ ಕಾಂಕ್ರೀಟ್‌ ಸ್ಲ್ಯಾಬ್‌ಗಳನ್ನು ಚರಂಡಿಗಳಲ್ಲಿ ಅಳವಡಿಸುವುದೇ ಇದಕ್ಕೆ ಪರಿಹಾರ ಎನ್ನುತ್ತಾರೆ ತಜ್ಞರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.