ADVERTISEMENT

ಗ್ಯಾರಂಟಿ ಸ್ಕೀಮ್ ಮುಂದುವರೆಯಬೇಕಂದ್ರೆ ಅಪ್ಪ 5 ವರ್ಷ ಸಿಎಂ ಆಗಿರಬೇಕು: ಯತೀಂದ್ರ

ಪ್ರಜಾವಾಣಿ ವಿಶೇಷ
Published 17 ಜನವರಿ 2024, 14:39 IST
Last Updated 17 ಜನವರಿ 2024, 14:39 IST

ಹಾಸನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡುವ ಮೂಲಕ ಅವರನ್ನು 5 ವರ್ಷ ಸಿಎಂ ಆಗಿರಲು ಅವಕಾಶ ಮಾಡಿಕೊಡಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿರುವುದು ಸದ್ಯ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.