ADVERTISEMENT

ಸಿದ್ದರಾಮಯ್ಯಗೆ ಟಿಪ್ಪು ಜಯಂತಿಯ ಶುಭಾಶಯ ಕೋರಿದ ಜಮೀರ್ ಅಹಮ್ಮದ್

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 12:38 IST
Last Updated 10 ನವೆಂಬರ್ 2021, 12:38 IST
 ಸಿದ್ದರಾಮಯ್ಯಗೆ ಟಿಪ್ಪು ಜಯಂತಿಯ ಶುಭಾಶಯ ಕೋರಿದ ಜಮೀರ್ ಅಹಮ್ಮದ್
ಸಿದ್ದರಾಮಯ್ಯಗೆ ಟಿಪ್ಪು ಜಯಂತಿಯ ಶುಭಾಶಯ ಕೋರಿದ ಜಮೀರ್ ಅಹಮ್ಮದ್   

ಬೆಂಗಳೂರು:ಶಾಸಕ ಜಮೀರ್ ಅಹಮದ್ ಅವರು ಬುಧವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಟಿಪ್ಪುಜಯಂತಿಯ ಶುಭಾಶಯ ಕೋರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕ ಎಂ.ಬಿ. ಪಾಟೀಲ್, ಮಾಜಿ ಸಂಸದ ಉಗ್ರಪ್ಪ, ಶಾಸಕರಾದ ಪ್ರಕಾಶ್ ರಾಥೋಡ್, ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಅಶೋಕ್ ಪಟ್ಟಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT