ADVERTISEMENT

ಜಿನ್ನಾ ಸಂತತಿಯ ಜಮೀರ್: ಶಿವಣ್ಣ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 18:14 IST
Last Updated 1 ಸೆಪ್ಟೆಂಬರ್ 2018, 18:14 IST
ಸೊಗಡು ಶಿವಣ್ಣ
ಸೊಗಡು ಶಿವಣ್ಣ   

ತುಮಕೂರು: ‘ಬಿಜೆಪಿಗೆ ಮತ ನೀಡಿದವರು ನಿಜವಾದ ಮುಸ್ಲಿಂ ಅಲ್ಲ ಎಂದು ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮದ್ ಕೋಮುವಾದಿಯಾಗಿದ್ದು, ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದರು.

‘ಜಿನ್ನಾ ಸಂತತಿಯ ಜಮೀರ್ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT