ADVERTISEMENT

ರಸಭರಿತ ಹಣ್ಣಿನಂತೆ ಮೋದಿ ಗಾಳಿ: ಬೀದರ್‌ನಲ್ಲಿ ಭಗವಂತ ಖೂಬಾಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 23 ಮೇ 2019, 17:53 IST
Last Updated 23 ಮೇ 2019, 17:53 IST

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವೀರಶೈವ–ಲಿಂಗಾಯತ ಮುಖಂಡ ಈಶ್ವರ ಖಂಡ್ರೆ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ  ಭಗವಂತ ಖೂಬಾ ಗೆಲುವಿನ ನಗೆ ಬೀರಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.