‘ಹೊಂದಾಣಿಕೆ’ ರಾಜ ಕಾರಣಕ್ಕೆ ಹೆಸರಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಜೆಡಿಎಸ್ ಅಭ್ಯರ್ಥಿ ಡಾ.ಸುನೀತಾ ದೇವಾನಂದ ಚವ್ಹಾಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.