ADVERTISEMENT

ಮಂಡ್ಯದಲ್ಲಿ ಸಚಿವ ತಮ್ಮಣ್ಣ, ನಿಖಿಲ್‌ಗೆ ಸ್ಥಳೀಯರ ತರಾಟೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 12:23 IST
Last Updated 27 ಏಪ್ರಿಲ್ 2019, 12:23 IST

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ದುಂಡಹಳ್ಳಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಸಾರಿಗೆ ಸಚಿವ ತಮ್ಮಣ್ಣ ಪ್ರಚಾರ ನಡೆಸುತ್ತಿದ್ದ ವೇಳೆ ಗ್ರಾಮಸ್ಥರ ತರಾಟೆಗೆ ತೆಗೆದುಕೊಂಡರು. 35 ವರ್ಷಗಳಿಂದ ಮನೆಗಳಿಗೆ ಹಕ್ಕು ಪತ್ರ ಕೊಡಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.