ಮುಖ್ಯಮಂತ್ರಿಯಾಗುವ ಆಸೆಯನ್ನು ಸದಾ ಜೀವಂತ ಇಟ್ಟುಕೊಂಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಬಾರಿಯ ಲೋಕಸಭೆ ಚುನಾವಣೆ ದೊಡ್ಡ ಸವಾಲು. 22 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ತಂತ್ರಗಾರಿಕೆ ರೂಪಿಸುತ್ತಿರುವ ಯಡಿಯೂರಪ್ಪ ಅವರ ಹೋರಾಡುವ ಮನೋಭಾವ ಮನೆಮಾತಾದ ಸಂಗತಿ. ಚುನಾವಣೆ ಹೊಸಿಲಲ್ಲಿ ಅವರು ಹಂಚಿಕೊಂಡ ಮನದ ಮಾತು ಇದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.