ಬೆಂಗಳೂರು: ಬಿಸಿಲಿನಿಂದ ಬಳಲಿದ್ದ ನಗರದ ಜನತೆಗೆ ಮಂಗಳವಾರ ಸಂಜೆ ಬಿದ್ದ ಮಳೆ ತಂಪೆರೆದಿದೆ.
ಧಾರಾಕಾರ ಮಳೆಯ ಜತೆಗೆ ಗಾಳಿಯ ವೇಗವೂ ಜೋರಾಗಿದ್ದರಿಂದ ನಗರದ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಉರುಳಿಬಿದ್ದಿವೆ.
ವಿವರ ಸುದ್ದಿಗಾಗಿ: ಕಾದ ಇಳೆಗೆ ತಂಪೆರೆದ ಮಳೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.