ADVERTISEMENT

ಅಯೋಧ್ಯೆ ವಿವಾದ | ತೀರ್ಪು ಗೌರವಿಸೋಣ: ಮೌಲಾನಾ ಶಾಫಿ ಸಅದಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2019, 11:11 IST
Last Updated 9 ನವೆಂಬರ್ 2019, 11:11 IST

ಅಯೋಧ್ಯೆ ತೀರ್ಪು ಕುರಿತು ಖುಷಿಯನ್ನೂ, ಬೇಸರವನ್ನೂ ವ್ಯಕ್ತಪಡಿಸಿರುವ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿಗಳಾದ ಮೌಲಾನಾ ಎನ್.ಕೆ.ಎಂ.ಶಾಫಿ ಸಅದಿ ಅವರು, ಪ್ರಜಾವಾಣಿ ಜತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ, ಎಲ್ಲರೂ ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಶಾಂತಿ, ಸೌಹಾರ್ದತೆ ಕಾಯ್ದುಕೊಳ್ಳುವಂತೆ ಹಾಗೂ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಮುಂದುವರಿಯಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.