ADVERTISEMENT

ಮೋದಿ ಮಾತುಗಳಲ್ಲಿ ಸತ್ಯ ಇಲ್ಲ ಎಂಬುದು ಗೊತ್ತಾಗಿದೆ –ಶಶಿತರೂರ್‌

​ಪ್ರಜಾವಾಣಿ ವಾರ್ತೆ
Published 9 ಮೇ 2019, 17:52 IST
Last Updated 9 ಮೇ 2019, 17:52 IST

ಕಳೆದ ಕೆಲವು ವರ್ಷಗಳಲ್ಲಿ ಜನರ ಮೋದಿ ಭಾಷಣದಲ್ಲಿ ನಂಬಿಕೆ ಇರಿಸಿದ್ದರು, ಆದರೆ ಆ ಮಾತುಗಳಲ್ಲಿ ಸತ್ಯ ಇಲ್ಲ ಎಂಬುದು ಗೊತ್ತಾಗಿದೆ. ಮೂರು ರಾಜ್ಯಗಳಲ್ಲಿ ಬಿಜೆಪಿ ಪರಾಭವಗೊಳ್ಳುವಂತೆ ಕಾಣುತ್ತಿದೆ. ಹೀಗೊಂದು ಬದಲಾವಣೆ ಒಳ್ಳೆಯದೇ, ಕಾಂಗ್ರೆಸ್ ದೇಶಕ್ಕಾಗಿ ಉತ್ತಮ ಕಾರ್ಯ ಮಾಡಲಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದರೆ, ಲೋಕಸಭಾ ಚುನಾವಣೆಯಲ್ಲಿ ಏನು ನಿರೀಕ್ಷಿಸಬಹುದು ಎಂಬುದರ ಸೂಚಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.