ADVERTISEMENT

ಸುಮಲತಾ ಅಂಬರೀಷ್‌ ವಿಶೇಷ ಸಂದರ್ಶನ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 8:55 IST
Last Updated 27 ಏಪ್ರಿಲ್ 2019, 8:55 IST

ಮಂಡ್ಯಕ್ಕಾಗಿ ರಾಜಕೀಯಕ್ಕೆ ಬರುತ್ತೇನೆಯೇ ಹೊರತು ರಾಜಕೀಯಕ್ಕಾಗಿ ಬರುವುದಕ್ಕಾಗಿ ಎಲ್ಲಾದರೂ ಚುನಾವಣೆಗೆ ನಿಲ್ಲುವ ಉದ್ದೇಶ ಇಲ್ಲ’ ಎಂದು ನಟಿ ಸುಮಲತಾ ಅಂಬರೀಷ್‌ ಪ್ರಜಾವಾಣಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.