ADVERTISEMENT

ನಿರ್ಭಯಾ ಅತ್ಯಾಚಾರಿಗಳ ಪರಿಹಾರಾತ್ಮಕ ಅರ್ಜಿ ವಜಾ

ಪಿಟಿಐ
Published 30 ಜನವರಿ 2020, 17:06 IST
Last Updated 30 ಜನವರಿ 2020, 17:06 IST
   

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಅಕ್ಷಯ್‌ ಕುಮಾರ್ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಪೀಠವು ಗುರುವಾರ ವಜಾಗೊಳಿಸಿತು.

‘ಗಲ್ಲು ಶಿಕ್ಷೆ ಜಾರಿ ಆದೇಶಕ್ಕೆ ತಡೆ ನೀಡಲು ಕೋರಿದ್ದ ಅರ್ಜಿಯನ್ನು ವಜಾಮಾಡಲಾಗಿದೆ. ಪೀಠದ ಪರಿಮಿತಿಗೆ ಒಳಪಡುವ ಅಂಶಗಳನ್ನು ಅರ್ಜಿ ಒಳಗೊಂಡಿಲ್ಲ’ ಎಂದು ನ್ಯಾಯಪೀಠವು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT