ಮಡಿಕೇರಿ ತಾಲ್ಲೂಕಿನ ತಲಕಾವೇರಿ ಕ್ಷೇತ್ರದಲ್ಲಿ ಗುರುವಾರ ತಡರಾತ್ರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ಕಾವೇರಿಯು ತೀರ್ಥ ರೂಪಿಣಿಯಾಗಿ ಉಕ್ಕಿ ಹರಿದಳು. ತೀರ್ಥ ಕೊಂಡೊಯ್ಯಲು ಭಕ್ತರು ಮುಗಿಬಿದ್ದ ದೃಶ್ಯ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.