ADVERTISEMENT

ಕಾವೇರಿ ತೀರ್ಥೋದ್ಭವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 19:58 IST
Last Updated 17 ಅಕ್ಟೋಬರ್ 2019, 19:58 IST

ಮಡಿಕೇರಿ ತಾಲ್ಲೂಕಿನ ತಲಕಾವೇರಿ ಕ್ಷೇತ್ರದಲ್ಲಿ ಗುರುವಾರ ತಡರಾತ್ರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ಕಾವೇರಿಯು ತೀರ್ಥ ರೂಪಿಣಿಯಾಗಿ ಉಕ್ಕಿ ಹರಿದಳು. ತೀರ್ಥ ಕೊಂಡೊಯ್ಯಲು ಭಕ್ತರು ಮುಗಿಬಿದ್ದ ದೃಶ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.