ADVERTISEMENT

ರಾಮನಗರ: ಸುಳ್ಳು ಸುದ್ದಿ ತಂದ ಆತಂಕ

​ಪ್ರಜಾವಾಣಿ ವಾರ್ತೆ
Published 27 ಜನವರಿ 2019, 14:34 IST
Last Updated 27 ಜನವರಿ 2019, 14:34 IST

‘ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಕಾವೇರಿ ನೀರು ಸರಬರಾಜು ಪೈಪ್‌ಲೈನ್‌ ಒಡೆದು ಅಪಾರ ನೀರು ಪೋಲಾಗುತ್ತಿದೆ’ ಎನ್ನುವ ವೀಡಿಯೊವೊಂದು ವಾಟ್ಸ್‌ ಆ್ಯಪ್‌ನಲ್ಲಿ ಹರಿದಾಡುತ್ತಿದ್ದು, ಈ ಸುಳ್ಳು ಸುದ್ದಿಯಿಂದಾಗಿ ಜನರು ಆತಂಕ ಪಡುವಂತಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.