ವಿಶ್ವಸಂಸ್ಥೆ (ಐಎಎನ್ಎಸ್): ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನೇರ ಶಾಂತಿ ಮಾತುಕತೆ ನಡೆಸುವ ಮೂಲಕ ತಮ್ಮ ನಡುವಿನ ಬಿಕ್ಕಟ್ಟಿಗೆ ಅಂತಿಮ ಸ್ವರೂಪದ ನಿರ್ಣಯ ಕೈಗೊಳ್ಳುವಂತೆ ಮಾಡಲು ಅಂತರರಾಷ್ಟ್ರೀಯ ಸಮುದಾಯ ಉತ್ತೇಜನ ನೀಡಬೇಕೆಂದು ಭಾರತ ಒತ್ತಾಯಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.