
ಪ್ರಜಾವಾಣಿ ವಾರ್ತೆವಿಶ್ವಸಂಸ್ಥೆ (ಐಎಎನ್ಎಸ್): ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನೇರ ಶಾಂತಿ ಮಾತುಕತೆ ನಡೆಸುವ ಮೂಲಕ ತಮ್ಮ ನಡುವಿನ ಬಿಕ್ಕಟ್ಟಿಗೆ ಅಂತಿಮ ಸ್ವರೂಪದ ನಿರ್ಣಯ ಕೈಗೊಳ್ಳುವಂತೆ ಮಾಡಲು ಅಂತರರಾಷ್ಟ್ರೀಯ ಸಮುದಾಯ ಉತ್ತೇಜನ ನೀಡಬೇಕೆಂದು ಭಾರತ ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.