ದುಬೈ (ಪಿಟಿಐ): ಇಲ್ಲಿನ ಹಣ್ಣು ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ದ್ವಾರಪಾಲಕನಾಗಿ ಕೆಲಸ ಮಾಡುತ್ತಿದ್ದ ಭಾರತ ಮೂಲದ 55 ವರ್ಷದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
`ಈರುಳ್ಳಿ ತುಂಬಿದ ಕೋಣೆಯಲ್ಲಿ ರಾತ್ರಿ ನಿದ್ರಿಸುತ್ತಿದ್ದ ವೇಳೆ ಆಮ್ಲಜನಕ ಪ್ರಮಾಣ ಕಡಿಮೆ ಆಗಿ ಅವರು ಸಾವನ್ನಪ್ಪಿದ್ದಾರೆ ಎಂದು ದುಬೈನ ಅಪರಾಧ ತನಿಖಾ ದಳದ ನಿರ್ದೇಶಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.