ರಿಯಾದ್ (ಪಿಟಿಐ): ಕೊಲ್ಲಿ ರಾಷ್ಟ್ರಗಳ ಪ್ರಸಕ್ತ ಸನ್ನಿವೇಶದ ಬಗ್ಗೆ ಭಾರತಕ್ಕೆ ಆತಂಕವಿದ್ದು, ಬಿಕ್ಕಟ್ಟನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳುವ ಭರವಸೆ ಇದೆ ಎಂದು ರಕ್ಷಣಾ ಸಚಿವ ಎ. ಕೆ. ಆಂಟನಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.