ADVERTISEMENT

ಚೀನಾ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2013, 19:59 IST
Last Updated 16 ಸೆಪ್ಟೆಂಬರ್ 2013, 19:59 IST

ಬೀಜಿಂಗ್‌ (ಪಿಟಿಐ):  ಭಾರತ ಎರಡನೇ ಬಾರಿ ‘ಅಗ್ನಿ–5’ ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ನಡೆಸಿರುವುದಕ್ಕೆ ಸಂಯಮದ ಪ್ರತಿಕ್ರಿಯೆ ನೀಡಿರುವ ಚೀನಾ, ಪರಸ್ಪರ ವಿಶ್ವಾಸ ವರ್ಧಿಸಲು ಉಭಯ ಬಣಗಳು ಯತ್ನಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ದ್ವಿಪಕ್ಷೀಯ ಬಾಂಧವ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಸಹ ಮಹತ್ವದ ಪಾತ್ರ ವಹಿಸಬೇಕಿದೆ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.