ಕಠ್ಮಂಡು (ಪಿಟಿಐ): ಹೊಸ ಸರ್ಕಾರ ರಚನೆಯಾಗುವವರೆಗೆ ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯುವಂತೆ ರಾಷ್ಟ್ರಪತಿ ರಾಮ್ ಬರನ್ ಯಾದವ್ ಅವರು ಬಾಬುರಾಮ್ ಭಟ್ಟಾರಾಯ್ ಅವರಿಗೆ ಮಂಗಳವಾರ ಸೂಚಿಸಿದ್ದಾರೆ.
ಉಸ್ತುವಾರಿ ಪ್ರಧಾನಿಯಾಗಿ ದೈನಂದಿನ ಕಾರ್ಯಗಳನ್ನು ನಿರ್ವಹಿಸುವಂತೆ ಭಟ್ಟಾರಾಯ್ಗೆ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.