ADVERTISEMENT

‘ಪತ್ರಕರ್ತರ ಮೇಲಿನ ದಾಳಿ ಕಳವಳಕಾರಿ’

ಪಿಟಿಐ
Published 28 ಮಾರ್ಚ್ 2018, 19:30 IST
Last Updated 28 ಮಾರ್ಚ್ 2018, 19:30 IST
ಆಂಟೋನಿಯೊ ಗುಟೆರೆಸ್
ಆಂಟೋನಿಯೊ ಗುಟೆರೆಸ್   

ವಾಷಿಂಗ್ಟನ್: ಮರಳು ಮಾಫಿಯಾ ಬಯಲಿಗೆಳೆದಿದ್ದ ಭಾರತದ ಮಧ್ಯಪ್ರದೇಶದ ಪತ್ರಕರ್ತನ ಸಂಶಯಾಸ್ಪದ ಸಾವಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

‘ವಿಶ್ವದ ಯಾವುದೇ ಮೂಲೆಯಲ್ಲಾದರೂ ಇಂತಹ ಬೆಳವಣಿಗೆಗಳು ನಡೆಯಬಾರದು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT