ADVERTISEMENT

ಪಿಣರಾಯಿ ಕೊಲೆ ಬೆದರಿಕೆ ಪ್ರಕರಣ: ಉದ್ಯೋಗಿ ವಜಾ

ಪಿಟಿಐ
Published 7 ಜೂನ್ 2018, 19:30 IST
Last Updated 7 ಜೂನ್ 2018, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದುಬೈ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕೊಲ್ಲುತ್ತೇನೆ ಎಂಬ ಬೆದರಿಕೆ ವಿಡಿಯೊ ಮಾಡಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ವ್ಯಕ್ತಿ ತನ್ನ ಕೆಲಸ ಕಳೆದುಕೊಂಡಿದ್ದಾನೆ.

ದುಬೈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಕೃಷ್ಣಕುಮಾರ್ ಎಸ್‌.ಎನ್. ನಾಯರ್ ಫೇಸ್‌ಬುಕ್‌ನಲ್ಲಿ ಹಾಕಿದ್ದ ಬೆದರಿಕೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT