ADVERTISEMENT

ಪ್ರವಾಹ, ಭೂಕುಸಿತ: 50 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 4 ಜುಲೈ 2013, 19:59 IST
Last Updated 4 ಜುಲೈ 2013, 19:59 IST

ಕಠ್ಮಂಡು (ಪಿಟಿಐ): ಮೂರು ವಾರಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೇಪಾಳದಾದ್ಯಂತ ಪ್ರವಾಹ, ಭೂಕುಸಿತ ಉಂಟಾಗಿದ್ದು, ಸುಮಾರು 50 ಜನರು ಮೃತಪಟ್ಟಿದ್ದಾರೆ. 12 ಸಾವಿರರನ್ನು ಸ್ಥಳಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.