ರೋಮ್ (ಐಎಎನ್ಎಸ್): `ನಮ್ಮ ದೇಶದ ಇಬ್ಬರು ನೌಕಾ ಸಿಬ್ಬಂದಿಗೆ ಜಾಮೀನು ನೀಡಲಾಗಿದೆ ಎಂಬ ಕಾರಣಕ್ಕೆ ಸಂಭ್ರಮಿಸಬೇಕಾಗಿಲ್ಲ. ಏಕೆಂದರೆ ಭಾರತವು ಈಗಲೂ ಇಟಲಿಯ ಕಾನೂನನ್ನು ಉಲ್ಲಂಘಿಸುತ್ತಿದೆ~ ಎಂದು ಇಟಲಿ ವಿದೇಶಾಂಗ ಸಚಿವ ಗಿಯುಲಿಯೊ ತೆಜಿ ಅವರು ತಿಳಿಸಿದ್ದಾರೆ. ಭಾರತದ ವರ್ತನೆಯ ಅಂತರರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿದೆ ಹಾಗೂ ಕಡ್ಗಳ್ಳತನವನ್ನು ನಿಯಂತ್ರಿಸುವುದಕ್ಕೆ ಅಡ್ಡಿಯಾಗಿದೆ ಎಂದು ಸಚಿವರು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.