ADVERTISEMENT

ಭಾರತದಿಂದ ಕಾನೂನು ಉಲ್ಲಂಘನೆ

​ಪ್ರಜಾವಾಣಿ ವಾರ್ತೆ
Published 31 ಮೇ 2012, 19:30 IST
Last Updated 31 ಮೇ 2012, 19:30 IST

ರೋಮ್ (ಐಎಎನ್‌ಎಸ್): `ನಮ್ಮ ದೇಶದ ಇಬ್ಬರು ನೌಕಾ ಸಿಬ್ಬಂದಿಗೆ ಜಾಮೀನು ನೀಡಲಾಗಿದೆ ಎಂಬ ಕಾರಣಕ್ಕೆ ಸಂಭ್ರಮಿಸಬೇಕಾಗಿಲ್ಲ. ಏಕೆಂದರೆ ಭಾರತವು ಈಗಲೂ ಇಟಲಿಯ ಕಾನೂನನ್ನು ಉಲ್ಲಂಘಿಸುತ್ತಿದೆ~ ಎಂದು ಇಟಲಿ ವಿದೇಶಾಂಗ ಸಚಿವ ಗಿಯುಲಿಯೊ ತೆಜಿ ಅವರು ತಿಳಿಸಿದ್ದಾರೆ. ಭಾರತದ ವರ್ತನೆಯ ಅಂತರರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿದೆ ಹಾಗೂ ಕಡ್ಗಳ್ಳತನವನ್ನು ನಿಯಂತ್ರಿಸುವುದಕ್ಕೆ ಅಡ್ಡಿಯಾಗಿದೆ ಎಂದು ಸಚಿವರು ದೂರಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.