ಕ್ವಾಲಾಲಂಪುರ: ಚುನಾವಣಾ ಕ್ಷೇತ್ರಗಳ ಗಡಿ ಪುನರ್ ವಿಂಗಡಣೆಗೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಮಲೇಷ್ಯಾ ಜನರು ತೀವ್ರವಾಗಿ ವಿರೋಧಿಸಿದ್ದಾರೆ.
ಪ್ರತಿಭಟನಾಕಾರರು ಸಂಸತ್ ಭವನದವರೆಗೂ ಜಾಥಾ ನಡೆಸಿದರು. ಚುನಾವಣೆಯನ್ನು ದೋಚುವುದಲ್ಲ, ಗೆಲ್ಲಬೇಕು ಎಂದು ಪ್ರಧಾನಿಗೆ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.